My Blog List

Wednesday 17 August 2016

ವಿವಿಧತೆಯಲ್ಲಿ ಏಕತೆ

ಮೈಸೂರು ಜಿಲ್ಲೆಯೆಲ್ಲೆಡೆ ಕೂಡ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಅದರ ವಿವಿಧ ನೋಟಗಳಿವು.


ಮೈಸೂರು ವಿಭಾಗದ ವಿಭಾಗೀಯ ಕಾರ್ಯದರ್ಶಿಗಳು ಹಾಗು ಸಹ ನಿರ್ದೇಶಕರ ಕಛೇರಿ ಮತ್ತು ಉಪನಿರ್ದೇಶಕರ ಕಛೇರಿಯ ವತಿಯಿಂದ ಜಂಟಿಯಾಗಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು

.
ಪಿರಿಯಾಪಟ್ಟಣದಲ್ಲಿ ಬೆಂಗಳೂರು ಸುಬ್ಬಣ್ಣನವರ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸ್ವಾತಂತ್ರ್ಯೋತ್ಸವದಂದು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕ ಉಡುಗೊರೆ ನೀಡಿದರು.
ಪಿರಿಯಾಪಟ್ಟಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ

ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಪ್ರೌಢಶಾಲೆಯಲ್ಲಿ ನಡೆದ ಸಂಭ್ರಮ


ಡಯಟ್ ನಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಕೆಜಿಬಿವಿ ವಿದ್ಯಾರ್ಥಿನಿಯರು

ಡಯಟ್ ನಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಕೆಜಿಬಿವಿ ವಿದ್ಯಾರ್ಥಿನಿಯರು

ಟಿ.ನರಸೀಪುರ ತಾಲೂಕಿನ ಮೇದಿನಿಯ ಸರ್ಕಾರಿ ಪ್ರೌಢಶಾಲೆಯಲ್ಲಿ

 ಟಿ.ನರಸೀಪುರದ ಕೊತ್ತೇಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 14ರ ರಾತ್ರಿ ನಡೆದ ಸ್ವಾತಂತ್ರ್ಯೋತ್ಸವ ಸಂಭ್ರಮ



No comments:

Post a Comment

NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರ ಸಭೆಯಲ್ಲಿನ ಚರ್ಚೆ

     NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು  ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...