My Blog List

Sunday 6 January 2019

ಟ್ಯಾಲ್ಪ್ ರಿಫ್ರೆಶರ್ 6ನೇ ತಂಡ


 ಇಂದು ಟ್ಯಾಲ್ಪ್ ರಿಫ್ರೆಶರ್ 6ನೇ ತಂಡದ ತರಬೇತಿಯನ್ನು ಆರಂಭಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನ್ಯ ಪ್ರಾಂಶುಪಾಲರಾದ ಕೆ.ಮಹದೇವಪ್ಪನವರು ಶಿಕ್ಷಕರಿಗೆ ಕಿವಿಮಾತು ಹೇಳಿದರು. ಡಿಎಂ.ಪಿ.ಬಿಎಸ್ ವಿಭಾಗದ ಮುಖ್ಯಸ್ಥರಾದ ಮಹಿಮುನ್ನಿಸಾ ಬೇಗಂ, ತರಬೇತಿ ಸಂಯೋಜಕರಾದ ಶ್ರೀ ಪ್ರಶಾಂತ್.ಎಂ.ಸಿ, ಶ್ರೀಮತಿ ಭಾಗ್ಯಲಕ್ಷ್ಮೀ ಮೇಂ ರವರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ದಿನೇಶ್ ಕುಮಾರ್, ಸ.ಶಿ, ಸರ್ಕಾರಿ ಪ್ರೌಢಶಾಲೆ, ಸಾಲುಂಡಿ, ,ಮೈಸೂರು ಗ್ರಾಮಾಂತರ ತಾಲೂಕು ಇವರು ಇಂದಿನ ಮೊದಲ ದಿನದ ತರಗತಿಗಳನ್ನು ಆರಂಭಿಸಿದರು.








TALP REFRESHER BATCH 5

Wednesday 2 January 2019

ನಿರ್ದೇಶಕರ ವಸಂತಯಾನ


ಇಂದು ಆರ್.ಎಂ.ಎಸ್.ಎ ನಿರ್ದೇಶಕರಾದ ಶ್ರೀ ನಾಗೇಂದ್ರ ಮಧ್ಯಸ್ಥರ ಸರ್ ಮತ್ತು ನಲಿಕಲಿ ಕೋಶದ ಮುಖ್ಯಸ್ಥರಾದ ಶ್ರೀ ಬೆಳ್ಳಶೆಟ್ಟರು ಹಾಗು ರಾಜ್ಯ ಮಟ್ಟದ ಅಧಿಕಾರಿಗಳ ಸಾರಥ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ಧತೆ, ಆರ್.ಎಂ.ಎಸ್.ಎ ಚಟುವಟಿಕೆಗಳ ಗುರಿ-ಸಾಧನೆ, ನಲಿಕಲಿ ಗುಣಮಟ್ಟ ಪರಿಶೀಲನೆ, ಮೈಕ್ರೋ ಅಧ್ಯಯನ ಸೇರಿದಂತೆ ಹಲವು ವಿಚಾರಗಳ ಕುರಿತು ಪರಿಶೀಲನಾ ಸಭೆ ನಡೆದಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳ ಉಪನಿರ್ದೇಶಕರು(ಆಡಳಿತ) ಮತ್ತು ಉಪನಿರ್ದೇಶಕರು(ಅಭಿವೃದ್ಧಿ) ಹಾಗು ಎಲ್ಲಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್ ಉಪನ್ಯಾಸಕರುಗಳು ಒಳಗೊಂಡಂತೆ ಹಲವರು ಉಪಸ್ಥಿತರಿದ್ದಾರೆ.







ಟ್ಯಾಲ್ಪ್ ತರಬೇತಿಗೆ ಆಗಮಿಸಿ ಶಿಕ್ಷಕರಿಗೆ ಕಿವಿಮಾತು ಹೇಳಿದರು. ಶಿಕ್ಷಕರ ಜೊತೆ ಸಂವಾದ ನಡೆಸಿದರು



NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರ ಸಭೆಯಲ್ಲಿನ ಚರ್ಚೆ

     NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು  ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...