ಮತ್ತೊಂದು ಕಂಪು ಟ್ಯೂಟರ್ ಲ್ಯಾಬ್ ಡಯಟ್ ಮೈಸೂರಿಗೆ ಲಭಿಸಿದೆ. ಪ್ರಸಕ್ತ ವರ್ಷದಲ್ಲಿ ಹೊಸದಾಗಿ ಇಲಾಖೆ ಸೇರುತ್ತಿರುವ ಪ್ರಾಥಮಿಕ ಪದವೀಧರ ಶಿಕ್ಷಕರ ಪರೀಕ್ಷಾ ಮೌಲ್ಯಮಾಪನದ ಉದ್ದೇಶಕ್ಕಾಗಿಯೇ ಡಿ.ಎಸ್.ಇ.ಆರ್.ಟಿ ಮತ್ತು ಸಿ.ಎ.ಸಿ ಕೇಂದ್ರದ ವತಿಯಿಂದ ನೀಡಲಾಗಿರುವ ಕಂಪ್ಯೂಟರ್ ಗಳನ್ನು ಈ ದಿನ ಹೊಸ ಲ್ಯಾಬ್ ನಲ್ಲಿ ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ ಪ್ರಾಂಶುಪಾಲರಾದ ಕೆ.ಮಹದೇವಪ್ಪನವರು, ಹಿರಿಯ ಉಪನ್ಯಾಸಕರುಗಳಾದ ಶ್ರೀ ಅಮಿತ್.ಡಿ, ಶ್ರೀಮತಿ ವಿಜಯಶ್ರೀ ರವರು ಮತ್ತು ಉಪನ್ಯಾಸಕರುಗಳಾದ ಶ್ರೀ ಪ್ರಶಾಂತ್.ಎಂ.ಸಿ, ಶ್ರೀಮತಿ ಪುಷ್ಪಲತಾ, ಶ್ರೀಮತಿ ಭಾಗ್ಯ ರವರು, ಶ್ರೀಮತಿ ಮಂಜುಳಾರವರು ಉಪಸ್ಥಿತರಿದ್ದರು.
My Blog List
Subscribe to:
Post Comments (Atom)
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರ ಸಭೆಯಲ್ಲಿನ ಚರ್ಚೆ
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...

-
ಯಾವುದೇ ಒಂದು ದೇಶ ಹಾಗೂ ಸಮಾಜ ಅಲ್ಲಿನ ಶಿಕ್ಷಕರ ಮಟ್ಟವನ್ನು ಮೀರಿರಲು ಸಾಧ್ಯವಿಲ್ಲ” ಎನ್ನುವ ಹೇಳಿಕೆ, ಶಿಕ್ಷಕರ ಶಕ್ತಿ ಹಾಗೂ ಮಹತ್ವವನ್ನು ಸಾರಿ ಹೇಳುತ್ತದೆ. ಸಮಾಜದ ನ...
-
ಈ ದಿನ ಡಯಟ್ ವಸಂತ ಮಹಲ್ ನಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಶೈಕ್ಷಣಿಕ ವಲಯಗಳ ಬಿ.ಆರ್.ಸಿ ರವರು ತಮ್ಮ ಬ್ಲಾಕ್ ಗಳಲ್ಲಿ ವಿದ್ಯಾಗಮ ಕಾರ್ಯಕ್ರಮ ಅನುಷ್ಠಾನಕ್ಕೆ ಮಾಡಿಕೊಂಡಿರು...
-
ವಸಂತಯಾನ. ಇದು ಕೋವಿಡ್ ಕಾಲದ ಸಾಪ್ತಾಹಿಕ. ನಮ್ಮ ಹೆಮ್ಮೆಯ ಶಿಕ್ಷಕ ಪ್ರತಿನಿಧಿ. ಒಂದಷ್ಟು ಓದು, ಒಂದಿಷ್ಟು ಸ್ಫೂರ್ತಿ, ಮತ್ತೊಂದಿಷ್ಟು ಹೊಸ ಹೊಸ ವಿಷಯಗಳ ಕಲಿಕೆಗೆ ಅವಕಾಶ...
No comments:
Post a Comment