My Blog List

Monday 26 August 2019

ಐಟಿ@ಸ್ಕೂಲ್ಸ್ ಇಂಡಕ್ಷನ್ ತರಬೇತಿ - ೬ನೇ ಬ್ಯಾಚ್


ದಿನಾಂಕ:೧೯-೦೮-೨೦೧೯ ರಿಂದ ೨೮-೦೮-೨೦೧೯ ರವರೆಗೆ ಟ್ಯಾಲ್ಪ್ ಹೊಸ ಶಾಲೆಗಳ ಇಂಡಕ್ಷನ್ ತರಬೇತಿ ೬ನೇ ಬ್ಯಾಚ್ ನ್ನು ಡಯಟ್ ಮೈಸೂರಿನ ಹೊಸಲ್ಯಾಬ್ ನಲ್ಲಿ ಆರಂಭಿಸಲಾಯಿತು.

ಪ್ರಾಂಶುಪಾಲರಾದ ಶ್ರೀ ಕೆ. ಮಹದೇವಪ್ಪ ನವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ನೋಡಲ್ ಅಧಿಕಾರಿಗಳಾದ ಶ್ರೀ ಪ್ರಶಾಂತ್ .ಎಂ.ಸಿ, ಮತ್ತು ಶ್ರೀಮತಿ ಭಾಗ್ಯಲಕ್ಷ್ಮೀ ಮತ್ತು ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವಿಜಯಶ್ರೀ ಮೇಂ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ರಾಜೇಶ್ , ರಾಜ್ಯ ಸಂಪನ್ಮೂಲ ವ್ಯಕ್ತಿಗಳು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.


Tuesday 6 August 2019

ವಸಂತಯಾನದಲ್ಲಿ ಮಾನ್ಯ ಪ್ರಧಾನ ಕಾರ್ಯದರ್ಶಿಗಳು


ಈ ದಿ ನ ವಸಂತಮಹಲ್ ನಲ್ಲಿ ವಸಂತಯಾನದ ಸಂಭ್ರಮ. ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯ ಸಾರಥಿಗಳಾದ ಶ್ರೀ ಎಸ್.ಆರ್. ಉಮಾಶಂಕರ್ ರವರು, ಮಾನ್ಯ ಪ್ರಧಾನ ಕಾರ್ಯದರ್ಶಿಗಳು ಮೈಸೂರು ಜಿಲ್ಲೆಯ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆಗೆಂದು ಆಗಮಿಸಿದರು. 


ಈ ಸಂದರ್ಭದಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಹೃದಯಸ್ಪರ್ಶಿಯಾಗಿ ಶ್ರೀಯುತರನ್ನು ಸ್ವಾಗತಿಸಿದರು.


ಮೈಸೂರು ಜಿಲ್ಲೆಯ ಎಲ್ಲಾ ವಲಯಗಳ  ಶಿಕ್ಷಣಾಧಿಕಾರಿಗಳೊಂದಿಗೆ ಪ್ರೋತ್ಸಾಹದಾಯಕ ಯೋಜನೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಂಡರು. ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಸಮವಸ್ತ್ರಗಳನ್ನು ಶಾಲೆಯಿಂದ ತರಿಸಿಕೊಂಡು ಗುಣಮಟ್ಟವನ್ನು ಪರಿಶೀಲಿಸಿದರು.




NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರ ಸಭೆಯಲ್ಲಿನ ಚರ್ಚೆ

     NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು  ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...