My Blog List

Tuesday 6 August 2019

ವಸಂತಯಾನದಲ್ಲಿ ಮಾನ್ಯ ಪ್ರಧಾನ ಕಾರ್ಯದರ್ಶಿಗಳು


ಈ ದಿ ನ ವಸಂತಮಹಲ್ ನಲ್ಲಿ ವಸಂತಯಾನದ ಸಂಭ್ರಮ. ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯ ಸಾರಥಿಗಳಾದ ಶ್ರೀ ಎಸ್.ಆರ್. ಉಮಾಶಂಕರ್ ರವರು, ಮಾನ್ಯ ಪ್ರಧಾನ ಕಾರ್ಯದರ್ಶಿಗಳು ಮೈಸೂರು ಜಿಲ್ಲೆಯ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆಗೆಂದು ಆಗಮಿಸಿದರು. 


ಈ ಸಂದರ್ಭದಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಹೃದಯಸ್ಪರ್ಶಿಯಾಗಿ ಶ್ರೀಯುತರನ್ನು ಸ್ವಾಗತಿಸಿದರು.


ಮೈಸೂರು ಜಿಲ್ಲೆಯ ಎಲ್ಲಾ ವಲಯಗಳ  ಶಿಕ್ಷಣಾಧಿಕಾರಿಗಳೊಂದಿಗೆ ಪ್ರೋತ್ಸಾಹದಾಯಕ ಯೋಜನೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಂಡರು. ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಸಮವಸ್ತ್ರಗಳನ್ನು ಶಾಲೆಯಿಂದ ತರಿಸಿಕೊಂಡು ಗುಣಮಟ್ಟವನ್ನು ಪರಿಶೀಲಿಸಿದರು.




No comments:

Post a Comment

NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರ ಸಭೆಯಲ್ಲಿನ ಚರ್ಚೆ

     NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು  ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...