ಟಿಇ ಪ್ಲಾನ್ ನಡಿಯಲ್ಲಿ
ಕಳೆದ ವರ್ಷಗಳಿಂದ ಪ್ರತಿ ಡಯಟ್ ತಂಡ ಮತ್ತೊಂದು ಡಯಟ್ ಗೆ ತೆರಳಿ ಪರಸ್ಪರ ತಾವು ಕೈಗೊಂಡಿರುವ ನಾವಿನ್ಯಯುತ
ಚಟುವಟಿಕೆಗಳು, ಶೈಕ್ಷಣಿಕ ಮೇಲುಸ್ತುವಾರಿ ಹಂತಗಳನ್ನು ಅವಲೋಕಿಸಿ ವರದಿ ಮಾಡುತ್ತಿದ್ದು, ಅಂತೆಯೇ
ಶಿವಮೊಗ್ಗೆಯ ಉಪನ್ಯಾಸಕರ ತಂಡ ಮೈಸೂರು ಡಯಟ್ ಗೆ ಆಗಮಸಿತ್ತು. ಸಿಟಿಇ ಮತ್ತು ಡಯಟ್ ನ ವಿವಿಧ ತರಬೇತಿ
ಕೇಂದ್ರಗಳಿಗೆ ತೆರಳಿ ಮತ್ತುಪ್ರಾಂಶುಪಾಲರು ಹಾಗುಉಪನ್ಯಾಸಕರ ಜೊತೆಗೂಡಿ ಚರ್ಚೆ ನಡೆಸಿದರು.
My Blog List
Subscribe to:
Post Comments (Atom)
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರ ಸಭೆಯಲ್ಲಿನ ಚರ್ಚೆ
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...

-
ಯಾವುದೇ ಒಂದು ದೇಶ ಹಾಗೂ ಸಮಾಜ ಅಲ್ಲಿನ ಶಿಕ್ಷಕರ ಮಟ್ಟವನ್ನು ಮೀರಿರಲು ಸಾಧ್ಯವಿಲ್ಲ” ಎನ್ನುವ ಹೇಳಿಕೆ, ಶಿಕ್ಷಕರ ಶಕ್ತಿ ಹಾಗೂ ಮಹತ್ವವನ್ನು ಸಾರಿ ಹೇಳುತ್ತದೆ. ಸಮಾಜದ ನ...
-
ಈ ದಿನ ಡಯಟ್ ವಸಂತ ಮಹಲ್ ನಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಶೈಕ್ಷಣಿಕ ವಲಯಗಳ ಬಿ.ಆರ್.ಸಿ ರವರು ತಮ್ಮ ಬ್ಲಾಕ್ ಗಳಲ್ಲಿ ವಿದ್ಯಾಗಮ ಕಾರ್ಯಕ್ರಮ ಅನುಷ್ಠಾನಕ್ಕೆ ಮಾಡಿಕೊಂಡಿರು...
-
ವಸಂತಯಾನ. ಇದು ಕೋವಿಡ್ ಕಾಲದ ಸಾಪ್ತಾಹಿಕ. ನಮ್ಮ ಹೆಮ್ಮೆಯ ಶಿಕ್ಷಕ ಪ್ರತಿನಿಧಿ. ಒಂದಷ್ಟು ಓದು, ಒಂದಿಷ್ಟು ಸ್ಫೂರ್ತಿ, ಮತ್ತೊಂದಿಷ್ಟು ಹೊಸ ಹೊಸ ವಿಷಯಗಳ ಕಲಿಕೆಗೆ ಅವಕಾಶ...
No comments:
Post a Comment